ನವದೆಹಲಿ : ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪ್ರಮುಖರ ಅಂಚೆಚೀಟಿ ಹೊರತರಲು ಸಭೆ ಚಿಂತನೆ ನಡೆಸಿದೆ.
ಅಂಚೆಚೀಟಿಗಳ ಸಂಗ್ರಹ ಸಲಹಾ ಸಮಿತಿ, ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿತು.
ಈ ವರೆಗೆ ಸರಕಾರವು ಸಾಂದರ್ಭಿಕ ಅಂಚೆಚೀಟಿ ಬಿಡುಗಡೆ ಮಾಡಿದ್ದು ಇತ್ತೀಚಿಗೆ ಜನವರಿಯಲ್ಲಿ ಕ್ಲೀನ್ ಇಂಡಿಯಾ ಧ್ಯೇಯವಾಕ್ಯದಡಿ ಅಂಚೆಚೀಟಿ ಬಿಡುಗಡೆ ಮಾಡಿತ್ತು. ಈ ಬಾರಿ ಸ್ವಾತಂತ್ರ್ಯೋತ್ಸವಕ್ಕೆ ಮಹಿಳಾ ಸಬಲೀಕರಣ ಧ್ಯೇಯವಾಕ್ಯದಡಿ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.