ನವದೆಹಲಿ: ನವರಾತ್ರಿಯ ಪಾವನ ಪರ್ವ ಇಂದಿನಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಸುಖ ಮತ್ತು ಸಮೃದ್ಧಿಯನ್ನು ಆಶಿಸಿದ್ದಾರೆ.
ದೇವಿಯ ಆಶೀರ್ವಾದದೊಂದಿಗೆ, ನಮ್ಮ ಜಗತ್ತಿ ಸುರಕ್ಷಿತ, ಆರೋಗ್ಯಕರ ಮತ್ತು ಸಮೃದ್ಧವಾಗಿರಲಿ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
“ನವರಾತ್ರಿಯ 1 ನೇ ದಿನದಂದು ಮಾತೆ ಶೈಲಪುತ್ರಿಗೆ ಪ್ರಣಾಮಗಳು. ಅವಳ ಆಶೀರ್ವಾದದಿಂದ, ನಮ್ಮ ಜಗತ್ತು ಸುರಕ್ಷಿತ, ಆರೋಗ್ಯಕರ ಮತ್ತು ಸಮೃದ್ಧವಾಗಿರಲಿ. ಆಕೆಯ ಆಶೀರ್ವಾದವು ಬಡ ಮತ್ತು ದೀನ ದಲಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ನಮಗೆ ಶಕ್ತಿಯನ್ನು ನೀಡಲಿ” ಎಂದಿದ್ದಾರೆ. ಅಲ್ಲದೇ ಶೈಲಪುತ್ರಿಗೆ ಸಮರ್ಪಿತ ಭಕ್ತಿಗೀತೆಯ ವಿಡಿಯೋ ಹಂಚಿಕೊಂಡಿದ್ದಾರೆ.
ನವರಾತ್ರಿಯ ಹಿನ್ನೆಲೆಯಲ್ಲಿ ಮುಚ್ಚಿದ ಹಲವು ದೇಗುಲಗಳ ಬಾಗಿಲುಗಳನ್ನು ಈಗ ತೆರೆಯಲಾಗಿದೆ.
ॐ देवी शैलपुत्र्यै नमः॥
Pranams to Maa Shailputri on Day 1 of Navratri. With her blessings, may our planet be safe, healthy and prosperous. May her blessings give us strength to bring a positive change in the lives of the poor and downtrodden. pic.twitter.com/0iIMFx8cZz
— Narendra Modi (@narendramodi) October 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.