ನವದೆಹಲಿ: ರಾಮಾಯಣದ ಮೂಲಕ ಇಡೀ ಜಗತ್ತಿಗೆ ಮಹತ್ವದ ಸಾರವನ್ನು ಸಾರಿದ ಗುರು ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಎಲ್ಲರಿಗೂ ವಾಲ್ಮೀಕಿ ಮಹರ್ಷಿ ಜಯಂತಿಯ ಶುಭಕಾಮನೆಗಳು. ಸಾಮಾಜಿಕ ಸಾಮರಸ್ಯ, ಸಮಾನತೆ ಮತ್ತು ನ್ಯಾಯದ ಬಗೆಗಿನ ಮಹರ್ಷಿ ವಾಲ್ಮೀಕಿ ಅವರ ಸಿದ್ಧಾಂತ ಮತ್ತು ಚಿಂತನೆ ದೇಶವಾಸಿಗಳಿಗೆ ಸದಾ ಪ್ರೇರಣೆಯಾಗಿದೆ” ಎಂದಿದ್ದಾರೆ.
ವಾಲ್ಮೀಕಿಯವರು ಒಬ್ಬ ಋಷಿ ಹಾಗೂ ಸಂಸ್ಕೃತ ಕವಿ. ರಾಮಾಯಣ ಮಹಾಕಾವ್ಯದ ಕರ್ತೃ. ವಾಲ್ಮೀಕಿಯವರನ್ನು ಆದಿಕವಿ ಎಂದು ಕೂಡ ಕರೆಯಲಾಗುತ್ತದೆ.
वाल्मीकि जयंती पर आप सभी को बहुत-बहुत शुभकामनाएं। सामाजिक सद्भाव, समानता और न्याय पर आधारित उनके आदर्श विचार देशवासियों को सदैव प्रेरित करते रहेंगे। pic.twitter.com/KDmIYMswMQ
— Narendra Modi (@narendramodi) October 31, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.