ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಗಿಲ್ಗಿಟ್-ಬಾಲ್ಟಿಸ್ಥಾನ ಭಾರತದ ಅವಿಭಾಜ್ಯ ಭಾಗವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಅಲ್ಲದೇ ಅಲ್ಲಿನ ವಸ್ತು ಸ್ಥಿತಿಯನ್ನು ಬದಲಾಯಿಸಲು ಹೊರಟಿರುವ ಪಾಕಿಸ್ಥಾನದ ವಿರುದ್ಧ ಕಿಡಿ ಕಾರಿದ್ದಾರೆ.
ಬಿಜೆಪಿಯು ಭಾರತವನ್ನು ಇಬ್ಭಾಗಗೊಳಿಸುವುದರ ವಿರುದ್ಧವಾಗಿದೆ, ಆದರೂ ಭಾರತದ ವಿಭಜನೆ ಆಗಿ ಹೋಗಿದೆ. ಪಾಕಿಸ್ಥಾನದಲ್ಲಿರುವ ಹಿಂದೂಗಳು ಹೀನಾಯ ಸ್ಥಿತಿ ಅನುಭವಿಸುತ್ತಿದ್ದಾರೆ. ಹೀಗಾಗಿಯೇ ನಮ್ಮ ಸರಕಾರ ಸಿಎಎ ತರಬೇಕಾಯಿತು ಎಂದಿದ್ದಾರೆ.
ಪಾಕಿಸ್ಥಾನ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ. ಆದರೆ ಇದು ನಮ್ಮ ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
गिलगित-बाल्टिस्तान पर पाकिस्तान ने अवैध क़ब्ज़ा किया हुआ है। पाकिस्तान अब गिलगित-बाल्टिस्तान को राज्य बनाने जा रहा है। हमारी सरकार ने दो टूक शब्दों में कहा है कि गिलगित-बाल्टिस्तान समेत पूरा PoK भारत का अभिन्न अंग है।
— Rajnath Singh (@rajnathsingh) November 2, 2020
हम लोग नहीं चाहते थे भारत का विभाजन हो लेकिन हो गया। जो हिंदू-सिख-बौद्ध पाकिस्तान में रह गए और उनके साथ कैसा सुलूक होता रहा है, इसकी जानकारी आपको भी है। हमने वहाँ पर मज़हबी उत्पीड़न झेल रहे अल्पसंख्यकों के लिए नागरिकता क़ानून बनाया।
— Rajnath Singh (@rajnathsingh) November 2, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.