ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ಬಗ್ಗೆ ಚರ್ಚೆಗೆ ಬರುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಸವಾಲು ಹಾಕಿದ್ದಾರೆ.
ಟ್ವೀಟ್ ಮಾಡಿರುವ ಸಿಟಿ ರವಿ, “ಟ್ವಿಟರ್ ಟ್ರೋಲ್ ರಾಹುಲ್ ಗಾಂಧಿಯವರಿಗೆ ಕೃಷಿ ಮಸೂದೆಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಬರುವಂತೆ ನಾನು ಸವಾಲು ಹಾಕುತ್ತೇನೆ. ನಮ್ಮ ರೈತರು ಈ ಮಸೂದೆಗಳಿಂದ ಸಮೃದ್ಧಿ ಪಡೆಯುತ್ತಾರೆ ಎಂದು ನಾನು ಸಾಬೀತು ಮಾಡಿ ತೋರಿಸುತ್ತೇನೆ. ಮಸೂದೆಯಿಂದ ಅದಾನಿ ಮತ್ತು ಅಂಬಾನಿಗೆ ಲಾಭವಾಗುತ್ತದೆ ಎಂಬುದನ್ನು ಅವರು ಸಾಬೀತುಪಡಿಸಲಿ. ಅಮೇಥಿಯ ಮಾಜಿ ಸಂಸದ ನನ್ನ ಸಾವಾಲನ್ನು ಸ್ವೀಕರಿಸುತ್ತಾರೆ ಎಂಬ ಭರವಸೆ ಇದೆ” ಎಂದಿದ್ದಾರೆ.
ಕೃಷಿ ಮಸೂದೆ ಹೆಸರಿನಲ್ಲಿ ರೈತರಲ್ಲಿ ಕಾಂಗ್ರೆಸ್ ಭ್ರಮೆ ಹುಟ್ಟಿಸುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.
I challenge Twitter troll @RahulGandhi to debate with me on #AgricultureBills in public.
I will prove that Our Farmers will greatly prosper from these Bills. Let him prove that they benefit Adani & Ambani.
I hope former Amethi MP will accept my challenge.#FarmActsGameChanger
— C T Ravi 🇮🇳 ಸಿ ಟಿ ರವಿ (@CTRavi_BJP) December 8, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.