ಕಛ್: ರಾಷ್ಟ್ರ ರಾಜಧಾನಿಯಲ್ಲಿ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೃಷಿ ಸುಧಾರಣೆಗಳು ರೈತ ಸಂಸ್ಥೆಗಳು ಮತ್ತು ವಿರೋಧ ಪಕ್ಷಗಳು ಹಲವು ವರ್ಷಗಳಿಂದ ನಿಖರವಾಗಿ ಮಾಡಿಕೊಂಡು ಬರುತ್ತಿರುವ ಬೇಡಿಕೆಯಾಗಿದೆ. ಅದನ್ನು ನಮ್ಮ ಸರ್ಕಾರ ಈಡೇರಿಸಿದೆ ಎಂದಿದ್ದಾರೆ.
“ಹೊಸ ಕೃಷಿ ಸುಧಾರಣೆಗಳು ರೈತ ಸಂಸ್ಥೆಗಳು ಮತ್ತು ವಿರೋಧ ಪಕ್ಷಗಳು ವರ್ಷಗಳಿಂದ ಮಾಡಿಕೊಂಡು ಬಂದಿರುವ ಬೇಡಿಕೆಯಾಗಿದೆ. ಭಾರತ ಸರ್ಕಾರ ಯಾವಾಗಲೂ ರೈತ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ನಾವು ರೈತರಿಗೆ ಭರವಸೆ ನೀಡುತ್ತೇವೆ, ಅವರ ಕಳಕಳಿಗಳನ್ನು ನಾವು ಪರಿಹರಿಸುತ್ತೇವೆ” ಎಂದಿದ್ದಾರೆ.
“ಇಂದು ಪ್ರತಿಪಕ್ಷಗಳಲ್ಲಿ ಕುಳಿತ ಜನರು ರೈತರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಇವರುಗಳು ತಮ್ಮ ಸರ್ಕಾರದ ಅವಧಿಯಲ್ಲಿ ಈ ಕೃಷಿ ಸುಧಾರಣೆಗಳ ಪರವಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ಅವರು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಇಂದು ರಾಷ್ಟ್ರವು ಐತಿಹಾಸಿಕ ಹೆಜ್ಜೆ ಇಟ್ಟಾಗ, ಈ ಜನರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ “ಎಂದು ಪ್ರಧಾನಿ ಹೇಳಿದ್ದಾರೆ
ರೈತರನ್ನು ಗೊಂದಲಗೊಳಿಸಲು ರಾಷ್ಟ್ರ ರಾಜಧಾನಿಯ ಸುತ್ತ ಪಿತೂರಿ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ.
The agriculture reforms that have taken place is exactly what farmer bodies and even opposition parties have been asking over the years.
Government of India is always committed to farmer welfare and we will keep assuring the farmers, addressing their concerns: PM @narendramodi
— PMO India (@PMOIndia) December 15, 2020
Over the last twenty years, Gujarat introduced many farmer friendly schemes.
Gujarat was among the earliest to work on strengthening solar energy capacities: PM @narendramodi
— PMO India (@PMOIndia) December 15, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.