ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಗುರುದ್ವಾರ ರಾಕಬ್ಗಂಜ್ಗೆ ಭೇಟಿ ನೀಡಿ ಗುರು ತೇಜ್ ಬಹದ್ದೂರ್ ಅವರ ಸರ್ವೋಚ್ಚ ತ್ಯಾಗಕ್ಕೆ ಗೌರವ ಸಲ್ಲಿಸಿದರು.
ಹಠಾತ್ ಭೇಟಿಯು ಗುರುದ್ವಾರ ಅಧಿಕಾರಿಗಳನ್ನು ಆಶ್ಚರ್ಯಚಕಿತಗೊಳಿಸಿತು. ಭಕ್ತರಿಗೆ ಅನಾನುಕೂಲವಾಗುವುದನ್ನು ತಪ್ಪಿಸಲು ಈ ಭೇಟಿಗೆ ಯಾವುದೇ ಪೊಲೀಸ್ ವ್ಯವಸ್ಥೆ ಮಾಡಲಾಗಿಲ್ಲ ಅಥವಾ ಸಂಚಾರದಲ್ಲಿ ಕೂಡ ಅಡೆತಡೆಗಳನ್ನು ಮಾಡಲಾಗಿಲ್ಲ.
ನಿನ್ನೆ ಗುರು ತೇಜ್ ಬಹದ್ದೂರ್ ಅವರ ಶಹೀದ್ ದಿವಸ್ ಆಗಿದ್ದು, ಪ್ರಧಾನಿ ಗೌರವ ಸಲ್ಲಿಸಿದ್ದರು ಮತ್ತು ನ್ಯಾಯಯುತ ಮತ್ತು ಸಮಗ್ರ ಸಮಾಜಕ್ಕಾಗಿ ಅವರು ಹೊಂದಿದ್ದ ದೃಷ್ಟಿಯನ್ನು ಸ್ಮರಿಸಿಕೊಂಡರು.
ಒಂಬತ್ತನೇ ಸಿಖ್ ಗುರುವಾದ ಗುರು ತೇಜ್ ಬಹದ್ದೂರ್ 1621 ರಲ್ಲಿ ಜನಿಸಿದರು ಮತ್ತು 1675 ರಲ್ಲಿ ದೆಹಲಿಯಲ್ಲಿ ಹುತಾತ್ಮರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.