News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆರ್‌ಎಸ್‌ಎಸ್ ಹಿರಿಯ ಪ್ರಚಾರಕರಾದ ಮಾನ್ಯ ನ. ಕೃಷ್ಣಪ್ಪ ಇನ್ನಿಲ್ಲ

Krishnappaಆರ್‌ಎಸ್‌ಎಸ್‌ನ ಹಿರಿಯ ಪ್ರಚಾರಕರಾದ ನ. ಕೃಷ್ಣಪ್ಪನವರು ಇಂದು ಬೆಳಗ್ಗೆ 10.55 ಕ್ಕೆ ಬೆಂಗಳೂರಿನ ಆರ್‌ಎಸ್‌ಎಸ್ ಕೇಂದ್ರ ಕಛೇರಿ ಕೇಶವಕೃಪಾದಲ್ಲಿ ಸ್ವರ್ಗಸ್ಥರಾದರು. ಇವರು 1954 ರಿಂದ ಸುಮಾರು 61 ವರ್ಷಗಳ ಕಾಲ ಆರ್‌ಎಸ್‌ಎಸ್ ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದರು. ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಮ್ಸ್ ಮೆಡಿಕಲ್ ಕಾಲೇಜಿಗೆ ಇವರ ದೇಹವನ್ನು ದಾನ ಮಾಡಲಾಗುವುದು.

1987 ರಲ್ಲಿ ಕ್ಯಾನ್ಸರ್ ಇದೆ ಎಂದು ಗೊತ್ತಾಗಿ ವೈದ್ಯರು 4 ವರ್ಷ ಬದುಕಬಹುದೆಂದು ಹೇಳಿದ್ದರು. ಆದರೆ ತಮ್ಮ ಮನೋಬಲ ಮತ್ತು ಆಯುರ್ವೇದ ಆಹಾರ ಪಥ್ಯದ ಮೂಲಕ 28 ವರ್ಷಗಳ ಕಾಲ ಸಮಾಜಕ್ಕೆ ಮಾರ್ಗದರ್ಶನ ಮಾಡಿದರು. ಹಲವು ಕ್ಯಾನ್ಸರ್ ರೋಗಿಗಳಿಗೆ ಜೀವನೋತ್ಸಾಹ ತುಂಬಿದ ಸಾರ್ಥಕ ಬದುಕು ಇವರದ್ದು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top