ನವದೆಹಲಿ: ಹಿಂದವೀ ಸ್ವರಾಜ್ಯ ಸ್ಥಾಪಕ, ಅಪ್ರತಿಮ ವೀರ ಯೋಧ, ಧರ್ಮ – ಸಂಸ್ಕೃತಿಗಳ ರಕ್ಷಕ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದರು.
ಛತ್ರಪತಿ ಶಿವಾಜಿಯನ್ನು ತಾಯಿ ಭಾರತೀಯ ಅಮರ ಮಗನೆಂದು ನೆನಪಿಸಿಕೊಂಡ ಮೋದಿ, ಮಹಾನ್ ಮರಾಠ ಆಡಳಿತಗಾರನ ಅದಮ್ಯ ಧೈರ್ಯ, ಶೌರ್ಯ ಮತ್ತು ಬುದ್ಧಿವಂತಿಕೆಯ ಕಥೆಯು ದೇಶವಾಸಿಗಳಿಗೆ ಯುಗಯುಗದಿಂದ ಸ್ಫೂರ್ತಿ ನೀಡುತ್ತಾ ಬಂದಿದೆ ಎಂದು ಹೇಳಿದರು.
मां भारती के अमर सपूत छत्रपति शिवाजी महाराज को उनकी जयंती पर शत-शत नमन। उनके अदम्य साहस, अद्भुत शौर्य और असाधारण बुद्धिमत्ता की गाथा देशवासियों को युगों-युगों तक प्रेरित करती रहेगी। जय शिवाजी! pic.twitter.com/3vhVgBYp5R
— Narendra Modi (@narendramodi) February 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.