ನವದೆಹಲಿ: ಭಾರತೀಯ ಕ್ರಿಕೆಟ್ ತಂಡಕ್ಕೆ ಇಂದು ಇಬ್ಬರು ಆಟಗಾರರು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಯೂಸುಫ್ ಪಠಾಣ್ ಮತ್ತು ಕರ್ನಾಟಕದ ವೇಗಿ ವಿನಯ್ ಕುಮಾರ್ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಭಾರತದ ಆಲ್ರೌಂಡರ್ ಯೂಸುಫ್ ಪಠಾಣ್ ಅವರು ಎಲ್ಲಾ ರೀತಿಯ ಆಟಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದಾರೆ. ಅವರು ಭಾರತಕ್ಕಾಗಿ 57 ಏಕದಿನ ಮತ್ತು 22 ಟಿ20 ಗಳನ್ನು ಆಡಿದ್ದಾರೆ. ಯೂಸುಫ್ 2012 ರ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲಿಲ್ಲ. ಆದರೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪ್ರೇಕ್ಷಕರನ್ನು ರಂಜಿಸುತ್ತಿದ್ದರು.
ವಿನಯ್ ಕುಮಾರ್ ಕೂಡ ಎಲ್ಲಾ ರೀತಿಯ ಕ್ರಿಕೆಟ್ ಆಟಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಕರ್ನಾಟಕ ಕ್ರಿಕೆಟ್ನ ಪ್ರಮುಖ ಆಟಗಾರರಲ್ಲಿ ಒಬ್ಬರಾದ ವಿನಯ್ ಅವರು 139 ಪಂದ್ಯಗಳಲ್ಲಿ 504 ವಿಕೆಟ್ ಗಳಿಸಿದ್ದಾರೆ. ಹೆಚ್ಚಿನವು ರಣಜಿ ವಿಕೆಟ್ಗಳು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.