ನವದೆಹಲಿ: ಇಂದು ದೇಶದಾದ್ಯಂತ ರಾಮಭಕ್ತ ಹನುಮಂತನ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭ ಕೋರಿದ್ದಾರ.
ಟ್ವಿಟ್ ಮಾಡಿರುವ ಮೋದಿ, “ಹನುಮ ಜಯಂತಿಯ ಈ ಶುಭ ಸಂದರ್ಭವು ಭಗವಂತ ಹನುಮಂತನ ಸಹಾನುಭೂತಿ ಮತ್ತು ಸಮರ್ಪಣೆಯನ್ನು ನೆನಪಿಸಿಕೊಳ್ಳುವ ದಿನವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಹನುಮನ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.
ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನ ಶ್ರೀ ಆಂಜನೇಯನ ಜನ್ಮೋತ್ಸವವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಹನುಮ ಜಯಂತಿ ಎಂದೂ ಕೂಡ ಕರೆಯಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಹನುಮನ ಜನ್ಮೋತ್ಸವ ಕಾರ್ತಿಕ್ ಕೃಷ್ಣ ಚತುರ್ದಶಿ ಹಾಗೂ ಚೈತ್ರ ಶುಕ್ಲ ಹುಣ್ಣಿಮೆ ಈ ಎರಡೂ ದಿನ ಆಚರಿಸಲಾಗುತ್ತದೆ.
हनुमान जयंती का पावन अवसर भगवान हनुमान की करुणा और समर्पण भाव को याद करने का दिन है। मेरी कामना है कि कोरोना महामारी के खिलाफ जारी लड़ाई में निरंतर उनका आशीर्वाद प्राप्त होता रहे। साथ ही उनके जीवन और आदर्शों से हमेशा प्रेरणा मिलती रहे।
— Narendra Modi (@narendramodi) April 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.