ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯದಲ್ಲಿ ನೆರವಾಗಲು ತನ್ನ ಸ್ವಯಂಸೇವಕರಿಗೆ ತರಬೇತಿ ನೀಡಲು ಆರ್ಎಸ್ಎಸ್ ನಿರ್ಧರಿಸಿದೆ.
ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಸಂಘದ ಅಖಿಲ ಭಾರತೀಯ ಪ್ರಾಂತ್ಯ ಪ್ರಚಾರಕರ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತರಬೇತಿಯನ್ನು ಪೂರ್ಣಗೊಳಿಸುವ ಸ್ವಯಂಸೇವಕರು ಅಗತ್ಯ ಸಂದರ್ಭಗಳಲ್ಲಿ 2.5 ಲಕ್ಷ ಸ್ಥಳಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಿದ್ದಾರೆ. ಸಂತ್ರಸ್ತರಿಗೆ ತಮ್ಮ ಮನೋಸ್ಥೈರ್ಯ ಹೆಚ್ಚಿಸಲು ಶ್ರಮಿಸುವರು ಎಂದು ಆರ್ಎಸ್ಎಸ್ ಹೇಳಿದೆ. ಹಳ್ಳಿಗಳಲ್ಲಿ
ಹಾಗೆಯೇ ಸಂಭಾವ್ಯ ಕೊರೋನಾ ಮೂರನೇ ಅಲೆಯ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ತೆಗೆದುಕೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಶಿಬಿರದಲ್ಲಿ ಹೆಚ್ಚು ವಿಶೇಷ ಪ್ರಾಶಸ್ತ್ಯ ನೀಡುವುದಾಗಿಯೂ ಸಂಘ ತಿಳಿಸಿದೆ.
RSS will organize nationwide “workers' training” to face the possible third wave of corona and these trained workers will reach about 2.5 lakh places.
39,454 Shakhas are operating across the country.https://t.co/QT0Jw82OyY
— RSS (@RSSorg) July 11, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.