ಬೆಂಗಳೂರು: ರಾಜ್ಯದಲ್ಲಿ ಡಯಾಲಿಸಿಸ್ ಸೇವೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಿ, ಒಂದು ತಿಂಗಳ ಅವಧಿಯಲ್ಲಿಯೇ ಸುಸಜ್ಜಿತ, ಸುವ್ಯವಸ್ಥಿತ ಡಯಾಲಿಸಿಸ್ ವ್ಯವಸ್ಥೆಯನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಕೆ. ಸುಧಾಕರ್ ಹೇಳಿದ್ದಾರೆ.
ರಾಜ್ಯದ ಜನರು ಆತ್ಮವಿಶ್ವಾಸದಿಂದ ಸೇವೆ ತೆಗೆದುಕೊಳ್ಳುವಂತೆ ಪೂರಕವಾಗಿ ಆರೋಗ್ಯ ವ್ಯವಸ್ಥೆ. ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರಸ್ತುತ ಡಯಾಲಿಸಿಸ್ ಸೇವಾ ಕೇಂದ್ರಗಳಲ್ಲಿ ರೋಗಿಗಳಿಗೆ ಅಗತ್ಯ ಔಷಧಗಳನ್ನು ನೀಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಬಡರೋಗಿಗಳಿಗೆ ಡಯಾಲಿಸಿಸ್, ಔಷಧಗಳ ಖರೀದಿಗೆ ಆರ್ಥಿಕ ಸಮಸ್ಯೆಯಾಗುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.