ನವದೆಹಲಿ: ದೇಶ ಕಂಡ ಮಹಾನ್ ಸ್ವಾತಂತ್ರ್ಯ ಸೇನಾನಿ, ಮಹಾನ್ ದೇಶಭಕ್ತ, ಕ್ರಾಂತಿಕಾರಿ ಸರ್ದಾರ್ ಭಗತ್ ಸಿಂಗ್ ಅವರ ಜನ್ಮ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಗತ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ್ದು, ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲೂ ಅವರು ನೆಲೆಸಿದ್ದಾರೆ ಎಂದಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ಧೀರ ಭಗತ್ ಸಿಂಗ್ ಪ್ರತಿಯೊಬ್ಬರ ಭಾರತೀಯರ ಮನಸ್ಸಿನಲ್ಲೂ ನೆಲೆಸಿದ್ದಾರೆ ಅವರ ಸಾಹಸಮಯ ತ್ಯಾಗ ಅಗಣಿತ ಜನರಲ್ಲಿ ದೇಶಭಕ್ತಿಯ ಕಿಡಿಯನ್ನು ಹಚ್ಚಿದೆ. ಅವರ ಜಯಂತಿಯಂದು ಅವರಿಗೆ ನಮನ ಮತ್ತು ಅವರ ಸಿದ್ಧಾಂತಗಳನ್ನು ಸ್ಮರಿಸೋಣ” ಎಂದಿದ್ದಾರೆ.
आजादी के महान सेनानी शहीद भगत सिंह को उनकी जन्म-जयंती पर विनम्र श्रद्धांजलि।
The brave Bhagat Singh lives in the heart of every Indian. His courageous sacrifice ignited the spark of patriotism among countless people. I bow to him on his Jayanti and recall his noble ideals. pic.twitter.com/oN1tWvCg5u
— Narendra Modi (@narendramodi) September 28, 2021
1970ರ ಸೆ.28 ರಂದು ಜನಿಸಿದ ಭಗತ್ ಸಿಂಗ್ ತಮ್ಮ ಅಪ್ರತಿಮ ಸಾಹಸದ ಮೂಲಕ ಬ್ರಿಟಿಷರ ಎದೆಯಲ್ಲಿ ನಡುಕ ಸೃಷ್ಟಿಸಿದವರು. ಅವರ ತ್ಯಾಗ ಮತ್ತು ಸಾಹಸ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.