ಬೆಂಗಳೂರು: ರಾಜ್ಯಕ್ಕೆ ದೊರೆಯಬೇಕಾದ ಜಿಎಸ್ಟಿ ಪಾಲಿನ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾಗೆಯೇ ರಾಜ್ಯಕ್ಕೆ ನಬಾರ್ಡ್ ವತಿಯಿಂದ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಲಾಗಿದೆ. ಈ ಯೋಜನೆಯಿಂದ ರಾಜ್ಯದ ಸಣ್ಣ ಕೈಗಾರಿಕೆ, ಕೃಷಿಕರಿಗೆ ಅನುಕೂಲವಾಗಲಿದೆ. ನವೆಂಬರ್ ಮೊದಲ ವಾರದಲ್ಲಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ 12 ಸಾವಿರ ಕೋಟಿ ರೂ. ಗಳನ್ನು ಸಾಲದ ರೂಪದಲ್ಲಿ ನೀಡಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
Chief Minister @BSBommai called on Finance Minister @nsitharaman in New Delhi today and discussed various developmental issues.@FinMinIndia @nsitharamanoffc pic.twitter.com/7gZ4JRgynx
— CM of Karnataka (@CMofKarnataka) October 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.