ಬೆಂಗಳೂರು: ನಗರದ ಎಚ್ಎಸ್ಆರ್ ಬಡಾವಣೆಯ ಬಿಡಬ್ಲ್ಯೂಎಸ್ಎಸ್ಬಿ ಸೀವೇಜ್ ಟ್ರೀಟ್ಮೆಂಟ್ ಪ್ಲ್ಯಾಂಟ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.
ಆ ಬಳಿಕ ಜೆ. ಎಸ್. ಎಸ್. ಜಂಕ್ಷನ್ನಲ್ಲಿ ನಡೆಯುತ್ತಿರುವ ಬೃಹತ್ ಚರಂಡಿಯ ಕಾಮಗಾರಿಗಳ ವೀಕ್ಷಣೆ ಮಾಡಿದರು.
ಬೆಂಗಳೂರು ಆಕ್ಸ್ಫರ್ಡ್ ಎಂಜಿನಿಯರಿಂಗ್ ಕಾಲೇಜಿನ ಎದುರುಗಡೆ ಇರುವ ಬೃಹತ್ ಮಳೆನೀರು ಚರಂಡಿ ಕಾಮಗಾರಿಯನ್ನು ಸಮರ್ಪಕವಾಗಿ ಮತ್ತು ತ್ವರಿತವಾಗಿ ಕೈಗೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚಿಸಿದರು.
ಬೆಂಗಳೂರಿನ ಆಕ್ಸ್ಫರ್ಡ್ ಇಂಜಿನಿಯರಿಂಗ್ ಕಾಲೇಜ್ ಎದುರುಗಡೆಯ ಬೃಹತ್ ಮಳೆನೀರು ಚರಂಡಿಯ ಕಾಮಗಾರಿಯನ್ನು ಮುಖ್ಯಮಂತ್ರಿ @BSBommai ವೀಕ್ಷಣೆ ಮಾಡಿದರು. ಕಾಮಗಾರಿಯನ್ನು ಸಮರ್ಪಕವಾಗಿ ಹಾಗೂ ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. pic.twitter.com/xCqJYVQcmb
— CM of Karnataka (@CMofKarnataka) October 18, 2021
ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ಎಚ್.ಎಸ್.ಆರ್ ಬಡಾವಣೆಯ BWSSB ಸೀವೇಜ್ ಟ್ರೀಟ್ಮೆಂಟ್ ಪ್ಲಾಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಜೆ.ಎಸ್.ಎಸ್ ಜಂಕ್ಷನ್ ನಲ್ಲಿನ ಬೃಹತ್ ಚರಂಡಿಯ ಕಾಮಗಾರಿ ವೀಕ್ಷಣೆ ಮಾಡಿದರು.
ಶಾಸಕ @msrbommanahalli, @BBMPCOMM ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು. pic.twitter.com/06pI7O9tAA
— CM of Karnataka (@CMofKarnataka) October 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.