ನವದೆಹಲಿ: ನವೀಕರಿಸಬಹುದಾದ ಇಂಧನ ಶಕ್ತಿಯ ಸಾಕಷ್ಟು ಲಭ್ಯತೆಯು ಭಾರತಕ್ಕೆ ಸಾಕಷ್ಟು ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
“ಭಾರತವು ಹಸಿರು ಜಲಜನಕದ ಜಾಗತಿಕ ಕೇಂದ್ರವಾಗಲಿದೆ” ಎಂದು ಅವರು ಹೇಳಿದ್ದಾರೆ.
‘ಸುಸ್ಥಿರ ಬೆಳವಣಿಗೆಗೆ ಇಂಧನ’ ಎಂಬ ವಿಷಯದ ವೆಬ್ನಾರ್ ಉದ್ದೇಶಿಸಿ ಮಾತನಾಡಿದ ಮೋದಿ, ಸುಸ್ಥಿರ ಇಂಧನ ಮೂಲಗಳಿಂದ ಮಾತ್ರ ಸುಸ್ಥಿರ ಬೆಳವಣಿಗೆ ಸಾಧ್ಯ ಎಂಬುದು ಭಾರತದ ಸ್ಪಷ್ಟ ದೃಷ್ಟಿಯಾಗಿದೆ ಎಂದು ಹೇಳಿದರು.
“ಗೃಹೋಪಯೋಗಿ ಉಪಕರಣಗಳು ಸೇರಿದಂತೆ ಹೆಚ್ಚು ಶಕ್ತಿ-ಸಮರ್ಥ ಉತ್ಪನ್ನಗಳನ್ನು ತಯಾರಿಸಲು ಬಹಳಷ್ಟು ಮಾಡಬೇಕಾಗಿದೆ” ಎಂದರು.
ಮಿಷನ್ ಮೋಡ್ನಲ್ಲಿ ಎಥೆನಾಲ್ ಮಿಶ್ರಣಕ್ಕೆ ಆದ್ಯತೆ ನೀಡಲಾಗಿದೆ ಎಂದ ಅವರು, “ನಾವು ನಮ್ಮ ಸಕ್ಕರೆ ಕಾರ್ಖಾನೆಗಳು ಮತ್ತು ಡಿಸ್ಟಿಲರಿಗಳನ್ನು ಇನ್ನಷ್ಟು ಆಧುನೀಕರಿಸಬೇಕಾಗಿದೆ” ಎಂದು ಅವರು ಹೇಳಿದರು.
In the coming years, India's energy demands will increase, therefore, we must transition to renewable energy. Every household should develop its own solar tree that can contribute to saving up to 15% electricity. It'll not only be unique but will be environment-friendly: PM Modi pic.twitter.com/lE3kM2LHYD
— ANI (@ANI) March 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.