ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿನ್ನೆ ಸಬ್ಕಾ ವಿಕಾಸ್ ಮಹಾ ಕ್ವಿಜ್ ಅನ್ನು ಪ್ರಾರಂಭಿಸಿದೆ.
ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆ ಬಗೆಗಿನ ಕ್ವಿಜ್ ಇದಾಗಿದ್ದು, ಇದರಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮೋದಿ ಜನತೆಗೆ ಕರೆ ನೀಡಿದ್ದಾರೆ.
ಇದು ಅತ್ಯಂತ ಆಸಕ್ತಿದಾಯಕ ಕ್ವಿಜ್ ಆಗಿದ್ದು, ಉತ್ತಮ ಆಡಳಿತದ ಬಗೆಗಿನ ಸರಣಿ ಉಪಕ್ರಮಗಳನ್ನು ಒಳಗೊಂಡಿದೆ ಎಂದು ಮೋದಿ ಹೇಳಿದ್ದಾರೆ.
ಮೈಗೌ ಇಂಡಿಯಾದ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸಬ್ ಕಾ ವಿಕಾಸ್ ಮಹಾ ಕ್ವಿಜ್ನಲ್ಲಿ ಭಾಗವಹಿಸಿ, ಎಲ್ಲರನ್ನೂ ಒಳಗೊಳ್ಳುವ ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಬಲಪಡಿಸಿ” ಎಂದಿದ್ದಾರೆ.
This is an interesting quiz which will cover a series of good governance initiatives.
Do take part in the #SabkaVikasMahaQuiz and strengthen our collective quest towards inclusive development. https://t.co/t50ODAlMua
— Narendra Modi (@narendramodi) April 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.