ನವದೆಹಲಿ: ಗ್ಯಾನವಾಪಿ ಮಸೀದಿ ಸಮೀಕ್ಷೆ ಮುಂದುವರೆಸುವಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಒಂದು ದಿನದ ನಂತರ ಇಂದು ವಿವಾದಿತ ಸಂಕೀರ್ಣದಲ್ಲಿ ವಿಡಿಯೋ ಸಮೀಕ್ಷೆ ಪುನರಾರಂಭಗೊಂಡಿದೆ
ಸಮೀಕ್ಷೆಯ ಹಿನ್ನೆಯಲ್ಲಿ ವಾರಣಾಸಿಯ ಗ್ಯಾನವಾಪಿ ಮಸೀದಿಯಗೆ ಶನಿವಾರ ಭಾರೀ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ. 500 ಮೀಟರ್ ವ್ಯಾಪ್ತಿಯ ಅಂಗಡಿಗಳನ್ನು ಮುಚ್ಚಲಾಗಿದೆ.
ಗ್ಯಾನವಾಪಿ ಮಸೀದಿ ಸಂಕೀರ್ಣದ ಸ್ಥಗಿತಗೊಂಡ ವೀಡಿಯೊಗ್ರಫಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದ್ದು, ಮಸೀದಿ ಆಡಳಿತ ಸಮಿತಿಯು ಕಾರ್ಯಕ್ಕೆ ಸಹಕರಿಸುವುದಾಗಿ ಸೂಚಿಸಿದೆ.
ಸುಪ್ರೀಂಕೋರ್ಟ್ ಸಮೀಕ್ಷೆಗೆ ಮಧ್ಯಂತರ ಆದೇಶದ ಮೂಲಕ ತಡೆ ನೀಡಲು ನಿರಾಕರಿಸಿದೆ.
ಮಸೀದಿಯು ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿದೆ. ಇದರ ಸಂಕೀರ್ಣದಲ್ಲಿ ಹಿಂದೂ ದೇವತೆಗಳ ಮೂರ್ತಿ ಇದ್ದು, ಇದಕ್ಕೆ ನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ದೆಹಲಿಯ ಐವರು ಮಹಿಳೆಯರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
Gyanvapi mosque survey | Police personnel deployed in the area around the mosque in Varanasi, UP. Videography survey to begin shortly
"Today we'll enter the underground cell and begin videography. We will go in by 8 am," says Adv Shivam Gaur, representing petitioner Rakhi Singh. pic.twitter.com/4xSZoq2wCe
— ANI UP/Uttarakhand (@ANINewsUP) May 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.