ನವದೆಹಲಿ: ಇಂದು ದೇಶದ ಐದು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮೂರು ಸ್ಥಾನಗಳಿಗೆ ಲೋಕಸಭಾ ಚುನಾವಣೆ ಹಾಗೂ ಏಳು ಸ್ಥಾನಗಳಿಗೆ ವಿಧಾನಸಭಾ ಚುನಾವಣೆ ನಡೆಯುತ್ತಿದೆ.
ದೆಹಲಿ, ಉತ್ತರ ಪ್ರದೇಶ, ಪಂಜಾಬ್, ತ್ರಿಪುರಾ, ಆಂಧ್ರಪ್ರದೇಶ ಹಾಗೂ ಜಾರ್ಖಂಡ್ನಲ್ಲಿ ಚುನಾವಣೆ ನಡೆಯುತ್ತಿದ್ದು, ಭಾನುವಾರ ಮತ ಎಣಿಕೆ ಕಾರ್ಯ ನಡೆಯಲಿದೆ.
ಉತ್ತರಪ್ರದೇಶದ ಅಜಂಗಢ ಹಾಗೂ ರಾಂಪುರದಲ್ಲಿ ಸಂಸತ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದೆ.
ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಾಹಾ ಅವರು ಕೂಡ ಇಂದು ಚುನಾವಣೆಯ ಕಣದಲ್ಲಿದ್ದಾರೆ.
Tripura | People queue up to cast their votes in the assembly by-poll in the state. Visuals from West Radhapur High School in Jubarajnagar. pic.twitter.com/OnCI3ej652
— ANI (@ANI) June 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.