News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೊಸಪೇಟೆ ಸುರಂಗದ ಚಿತ್ರ ಟ್ವಿಟ್‌ ಮಾಡಿ ಮೂಲಸೌಕರ್ಯ ವಿಸ್ಮಯ ಎಂದ ಗಡ್ಕರಿ

ನವದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವಿಜಯನಗರ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿ 50ರ ಸುರಂಗ ಮಾರ್ಗದ ಚಿತ್ರ ಟ್ವೀಟ್ ಮಾಡಿದ್ದಾರೆ.

“ಮೂಲಸೌಕರ್ಯ ವಿಸ್ಮಯ! ಇದು ನವ ಭಾರತ.‌ ಕರ್ನಾಟಕದ ಹುನಗುಂದ- ಹೊಸಪೇಟೆ ಚತುಷ್ಪಥ ಕಾರ್ಯಾರಂಭ ಮಾಡಿದೆ. ಇದರಿಂದ ಕೇರಳ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಸಿಗಲಿದೆ” ಎಂದು ಗಡ್ಕರಿ ಟ್ವಿಟ್ ಮಾಡಿದ್ದಾರೆ.

ಈ ಸುರಂಗ ಮಾರ್ಗದ ಪಕ್ಕದಲ್ಲಿ ತುಂಗಭದ್ರ ಜಲಾಶಯವಿದ್ದು, ಈ ಮಾರ್ಗದಲ್ಲಿ ಸಂಚರಿಸುವವರಿಗೆ ವಿಹಂಗಮ ನೋಟವನ್ನು ನೀಡುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top