ಚೆನ್ನೈ: ಚೆನ್ನೈ- ಬೆಂಗಳೂರು ಮತ್ತು ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯಾಣಿಕ ರೈಲು ಇಂದಿನಿಂದ ಪ್ರಯೋಗಿಕ ಸಂಚಾರವನ್ನು ಆರಂಭಿಸಿದೆ. ವರದಿಗಳ ಪ್ರಕಾರ ರೈಲು ಮುಂಜಾನೆ 5.50 ಕ್ಕೆ ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಯೋಗಿಕ ಸಂಚಾರವನ್ನು ಆರಂಭಿಸಿದೆ.
ಚೆನ್ನೈ -ಬೆಂಗಳೂರು-ಮೈಸೂರು ನಡುವಣ ವಂದೇ ಭಾರತ್ ಎಕ್ಸ್ಪ್ರೆಸ್ ಒಟ್ಟು 483 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ. ನವೆಂಬರ್ 10ರಂದು ರೈಲು ಅಧಿಕೃತವಾಗಿ ಸಂಚಾರವನ್ನು ಆರಂಭಿಸಲಿದೆ.
ಈ ವಂದೇ ಭಾರತ್ 2.0 ರೈಲುಗಳು ಕವಚ ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ ಸೇರಿದಂತೆ ಆತ್ಯಾಧುನಿಕ ಸುರಕ್ಷಾ ವ್ಯವಸ್ಥೆಗಳನ್ನು ಹೊಂದಲಿದೆ.
Chennai-Mysore Vande Bharat Express Trial run started from Chennai MG Ramachandran Central Railway station today. pic.twitter.com/d260lUwlqX
— ANI (@ANI) November 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.