ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನವದೆಹಲಿಯಲ್ಲಿ ಇಂದು ಉದ್ಯಮದ ನಾಯಕರು ಮತ್ತು ಮೂಲಸೌಕರ್ಯ ಮತ್ತು ಹವಾಮಾನ ಬದಲಾವಣೆಯ ತಜ್ಞರ ಮೊದಲ ಗುಂಪಿನೊಂದಿಗೆ ತಮ್ಮ ಬಜೆಟ್ 2023 ರ ಪೂರ್ವ ಸಮಾಲೋಚನೆಗಳನ್ನು ಪ್ರಾರಂಭಿಸಿದರು.
ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ಡಾ.ಭಾಗವತ್ ಕಿಶನ್ರಾವ್ ಕರಾಡ್, ಹಣಕಾಸು ಕಾರ್ಯದರ್ಶಿ ಡಾ.ಟಿ.ವಿ.ಸೋಮನಾಥನ್ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ಡಾ.ಅನಂತ ನಾಗೇಶ್ವರನ್ ಇತರರು ಸಭೆಯಲ್ಲಿ ಭಾಗವಹಿಸಿದ್ದರು.
ಫೆಬ್ರುವರಿ 1 ರಂದು ಹಣಕಾಸು ಸಚಿವರು ಸಂಸತ್ತಿನಲ್ಲಿ ಮಂಡಿಸಲಿರುವ 2023-24ರ ಬಜೆಟ್ನಲ್ಲಿ ಒಳಗೊಳ್ಳಬೇಕಾದ ಅಂಶಗಳ ಬಗ್ಗೆ ಸಮಾಲೋಚನೆಯಲ್ಲಿ ಭಾಗವಹಿಸಿದವರು ಸಲಹೆಗಳನ್ನು ನೀಡಿದರು.
Union Finance Minister Smt. @nsitharaman chairs her 1st #PreBudget2023 consultation with the first group of captains from Industry & experts of #Infrastructure and #ClimateChange, in New Delhi, today. (1/2) pic.twitter.com/ubcNpbIwvF
— Ministry of Finance (@FinMinIndia) November 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.