News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ದ್ರೌಪದಿ ಮುರ್ಮು

ಹೈದರಾಬಾದ್:‌ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಪುನೀತರಾಗಿದ್ದಾರೆ.

ದೇಶದ ರಾಷ್ಟ್ರಪತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಅವರು ಮೊದಲ ಬಾರಿಗೆ ನಿನ್ನೆ ಸಂಜೆ ಆಂಧ್ರಪ್ರದೇಶಕ್ಕೆ ಆಗಮಿಸಿದ್ದಾರೆ. ಇಂದು ತಿರುಪತಿಗೆ ಆಗಮಿಸಿ ಅವರು ತಿಮ್ಮಪ್ಪನ ದರ್ಶನ ಪಡೆದಕೊಂಡರು. ಇದಕ್ಕೂ ಮುನ್ನ ಅವರು ಶ್ರೀ ಲಕ್ಷ್ಮೀ ವರಾಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ರಂಗನಾಯಕಲು ಮಂಟಪದಲ್ಲಿ ಅರ್ಚಕರು ವೇದ ಸ್ತೋತ್ರಗಳ ವೇದಾರ್ಶಿವಾದವನ್ನು ರಾಷ್ಟ್ರಪತಿಯವರಿಗಾಗಿ ಪಠಿಸಲಾಯಿತು.

ಟಿಟಿಡಿ ಅಧ್ಯಕ್ಷ ವೈವಿ ಸುಬ್ಬರೆಡ್ಡಿ ಹಾಗೂ ಹೆಚ್ಚುವರಿ ಕಾರ್ಯನಿರ್ವಾಹಣಾಧಿಕಾರಿ ಎಂ ವೆಂಕಟರಮರೆಡ್ಡಿ ಅವರು ಶ್ರೀ ದೇವರ ಭಾವಚಿತ್ರ ಮತ್ತು ಪ್ರಸಾದವನ್ನು ರಾಷ್ಟ್ರಪತಿಗೆ ನೀಡಿ ಗೌರವಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top