News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆ ಶಮನಕ್ಕೆ ವಿಶ್ವಸಂಸ್ಥೆ ಕರೆ

ನವದೆಹಲಿ: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಚೀನಾ ಮತ್ತು ಭಾರತ ಗಡಿಯಲ್ಲಿ ಉದ್ವಿಗ್ನತೆಯನ್ನು ಶಮನಗೊಳಿಸಲು ಮುಂದಾಗಬೇಕು ಎಂದಿದ್ದಾರೆ.

“ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷದ ವರದಿಗಳನ್ನು ನೋಡಿದ್ದೇವೆ ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಆ ಪ್ರದೇಶದಲ್ಲಿ ಉದ್ವಿಗ್ನತೆ ಬೆಳೆಯದಂತೆ ನೋಡಿಕೊಳ್ಳಲು ಕರೆ ನೀಡುತ್ತೇವೆ” ಎಂದಿದ್ದಾರೆ.

ಶುಕ್ರವಾರ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮುಖಾಮುಖಿ ನಡೆದ ನಂತರ ಎರಡೂ ಕಡೆಯ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top