ಬೆಳಗಾವಿ: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಆರು ಹೊಸ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಯ ಮಸೂದೆಗಳಿಗೆ ಅನುಮೋದನೆ ದೊರೆತಿದೆ.
ಈ ಆರು ವಿಶ್ವವಿದ್ಯಾಲಯಗಳು ಯಾವುದೆಂದರೆ ಬೆಂಗಳೂರಿನಲ್ಲಿ ಸಪ್ತಗಿರಿ ವಿಶ್ವವಿದ್ಯಾಲಯ, ಟಿ. ಜಾನ್ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ, ದಾವಣಗೆರೆಯಲ್ಲಿ ಜೆ.ಎಂ ವಿಶ್ವವಿದ್ಯಾಲಯ, ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯ.
ಈ ಆರು ವಿಶ್ವವಿದ್ಯಾಲಯಗಳ ಮಾಸೂದೆಗೆ ಇಂದು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.