ಬೆಂಗಳೂರು: ಕರ್ನಾಟಕದ ಕಳಸಾ-ಭಂಡೂರಿಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರವು ಅನುಮತಿಯನ್ನು ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಕಳಸಾ-ಬಂಡೂರಿ ಯೋಜನೆಯ ವಿಸ್ತ್ರತ ಯೋಜನಾ ವರದಿಗೆ ಅನುಮತಿ ನೀಡಿದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಮತ್ತು ಕೇಂದ್ರ ಜಲ ಶಕ್ತಿ ಸಚಿವರು ಇಂದು ಸದನದಲ್ಲಿ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ತಿಳಿಸಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿಗಳು ಟ್ವಿಟ್ ಮಾಡಿದ್ದು, ” ಕಳಸಾ-ಬಂಡೂರಿ ಯೋಜನೆಯ ವಿಸ್ತ್ರತ ಯೋಜನಾ ವರದಿಗೆ ಅನುಮತಿ ನೀಡಿದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯರಿಗೆ, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಿಗ ಇಂದು ಸದನದಲ್ಲಿ ರಾಜ್ಯ ಸರ್ಕಾರದ ಪರವಾಗಿ ಅಭಿನಂದಿಸಲಾಯಿತು” ಎಂದಿದ್ದಾರೆ.
“ಉತ್ತರ ಕರ್ನಾಟಕ ಭಾಗದ ದಶಕಗಳ ಕನಸು ಈಗ ನನಸಾಗಿದೆ. ಈ ಯೋಜನೆಗಾಗಿ ರಾಜ್ಯದ ದನಿಯಾಗಿ ದಿಟ್ಟ ನಿರ್ಧಾರ ಕೈಗೊಂಡ ನಮ್ಮ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟ್ ಮಾಡಿದ್ದಾರೆ.
ಕಳಸಾ-ಬಂಡೂರಿ ಯೋಜನೆಯ ವಿಸ್ತ್ರತ ಯೋಜನಾ ವರದಿಗೆ ಅನುಮತಿ ನೀಡಿದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರಿಗೆ, ಗೃಹ ಸಚಿವರಾದ ಶ್ರೀ @AmitShah ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಶ್ರೀ @gssjodhpur ಅವರಿಗೆ ಇಂದು ಸದನದಲ್ಲಿ ರಾಜ್ಯ ಸರ್ಕಾರದ ಪರವಾಗಿ ಅಭಿನಂದಿಸಲಾಯಿತು.#KalasaBhanduri pic.twitter.com/QMeXonEass
— Basavaraj S Bommai (@BSBommai) December 29, 2022
ಉತ್ತರ ಕರ್ನಾಟಕ ಭಾಗದ ದಶಕಗಳ ಕನಸು ಈಗ ನನಸಾಗಿದೆ. ಈ ಯೋಜನೆಗಾಗಿ ರಾಜ್ಯದ ದನಿಯಾಗಿ ದಿಟ್ಟ ನಿರ್ಧಾರ ಕೈಗೊಂಡ ನಮ್ಮ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರಿಗೂ ಹಾಗೂ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರಿಗೂ ಧನ್ಯವಾದಗಳು.
2/2— Nalinkumar Kateel (@nalinkateel) December 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.