ನವದೆಹಲಿ: ರಾಷ್ಟ್ರೀಯ ಯುವ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕೀಯ ನಾಯಕರು ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸ್ವಾಮಿ ವಿವೇಕಾನಂದರ ಜನ್ಮದಿನದ ನೆನಪಿಗಾಗಿ ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮಾಡಿ, ಸ್ವಾಮಿ ವಿವೇಕಾನಂದರ ಜೀವನದ ಆಲೋಚನೆಗಳು ದೇಶಭಕ್ತಿ, ಆಧ್ಯಾತ್ಮಿಕತೆ ಮತ್ತು ಕಠಿಣ ಪರಿಶ್ರಮ ಹೇಗೆ ನಮ್ಮನ್ನು ಪ್ರೇರೇಪಿಸುತ್ತವೆ ಎಂಬುದನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿ, “ಸ್ವಾಮಿ ವಿವೇಕಾನಂದರು ತಮ್ಮ ಅದ್ಭುತ ಚಿಂತನೆಗಳಿಂದ ಭಾರತೀಯ ಸಂಸ್ಕೃತಿಯನ್ನು ವಿಶ್ವದಲ್ಲಿ ಸ್ಥಾಪಿಸಿದ್ದಾರೆ. ದೇಶದ ಮಹಾನ್ ಶಕ್ತಿಗೆ ನಮನಗಳು. ಯುಗ ಪ್ರವರ್ತಕ, ಮಹಾನ್ ಚಿಂತಕ ಮತ್ತು ಯುವಕರ ಸ್ಫೂರ್ತಿ ಸ್ವಾಮಿ ವಿವೇಕಾನಂದರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಅನಂತ ಅನಂತ ನಮಸ್ಕಾರಗಳು” ಎಂದಿದ್ದಾರೆ
ಸಚಿವ ಪಿಯೂಷ್ ಗೋಯಲ್ ಅವರು ಟ್ವಿಟರ್ನಲ್ಲಿ ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಿದ್ದಾರೆ ಮತ್ತು ದೇಶದ ಯುವಕರು ಅವರ ಹಾದಿಯಲ್ಲಿ ನಡೆಯಬೇಕೆಂದು ಕರೆ ನೀಡಿದ್ದಾರೆ.
स्वामी विवेकानंद को उनकी जयंती पर सादर नमन। उनका जीवन राष्ट्रभक्ति, आध्यात्मिकता और कर्मठता के लिए सदैव प्रेरित करता है। उनके महान विचार और आदर्श देशवासियों का मार्गदर्शन करते रहेंगे।
— Narendra Modi (@narendramodi) January 12, 2023
युग प्रवर्तक, महान विचारक और युवाओं के प्रेरणास्रोत स्वामी विवेकानंद जी के जयंती दिवस पर उन्हें कोटि-कोटि नमन। #NationalYouthDay #राष्ट्रीय_युवा_दिवस pic.twitter.com/bTwpogvJnh
— Nitin Gadkari (@nitin_gadkari) January 12, 2023
“Arise, awake & stop not till the goal is reached.”
My tributes to Swami Vivekananda ji on his birth anniversary.
On this National Youth Day, I urge the youth of our country to live by Swami ji’s timeless teachings and work with dedication towards fulfilling their aspirations. pic.twitter.com/G3vSJrs5yb
— Piyush Goyal (@PiyushGoyal) January 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.