ಮುಂಬೈ: ‘ಲವ್ ಜಿಹಾದ್’ ವಿರುದ್ಧ ಮುಂಬೈನಲ್ಲಿ ಭಾನುವಾರ ಬೃಹತ್ ಸಮಾವೇಶ ನಡೆದಿದ್ದು, ವಿವಿಧ ಹಿಂದೂ ಸಂಘಟನೆಗಳ ಸಾವಿರಾರು ಜನರು ಭಾಗಿಯಾಗಿದ್ದರು. ಮತಾಂತರ ವಿರೋಧಿ ಕಾನೂನುಗಳು ಮತ್ತು ಧರ್ಮದ ಹೆಸರಿನಲ್ಲಿ ಭೂಕಬಳಿಕೆಗೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಈ ಸಮಾವೇಶವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ , ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಬೆಂಬಲಿಸಿವೆ.
ಸಮಸ್ತ ಹಿಂದೂ ಸಮಾಜದಿಂದ ಹಿಂದೂ ಜನ ಆಕ್ರೋಶ ಮೋರ್ಚಾದ ಅಡಿಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿತ್ತು. ಬೃಹತ್ ಮೆರವಣಿಗೆ ಮಧ್ಯ ಮುಂಬೈನ ದಾದರ್ನಲ್ಲಿರುವ ಶಿವಾಜಿ ಪಾರ್ಕ್ನಿಂದ ಪ್ರಾರಂಭ ಪರೇಲ್ನ ಕಾಮ್ಗರ್ ಮೈದಾನದಲ್ಲಿ 4 ಕಿ.ಮೀ ಗಿಂತಲೂ ಹೆಚ್ಚು ದೂರವನ್ನು ಸಾಗಿದೆ.
ಮೆರವಣಿಗೆಯಲ್ಲಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಲವ್ ಜಿಹಾದ್ ವಿರುದ್ಧ ಘೋಷಣೆಗಳನ್ನು ಎತ್ತಿದರು ಮತ್ತು ಮತಾಂತರ ವಿರೋಧಿ ಕಾನೂನುಗಳು ಮತ್ತು ಧರ್ಮದ ಹೆಸರಿನಲ್ಲಿ ಭೂಕಬಳಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನನ್ನು ತರುವಂತೆ ಒತ್ತಾಯಿಸಿದ್ದಾರೆ.
Members of Hindu Janajagruti Samiti carried out a protest march against 'Love Jihad', in Dadar, Mumbai yesterday. Also, other Hindu organisations has participated in the protest.#LoveJihad #Dadar #Mumbai #Hindu #HinduJanajagrutiSamiti #Maharashtra pic.twitter.com/ro0RX6kwfO
— goodmorningsilchar (@gmsilchar) January 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.