News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ʼ ಉದ್ಘಾಟಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.

ಮೂರು ದಿನಗಳ ಶೃಂಗಸಭೆಯು ವ್ಯಾಪಾರದ ಅವಕಾಶಗಳನ್ನು ಒಟ್ಟಾಗಿ ಅನ್ವೇಷಿಸಲು ಮತ್ತು ಪಾಲುದಾರಿಕೆಗಳನ್ನು ರೂಪಿಸಲು ನೀತಿ ನಿರೂಪಕರು, ಉದ್ಯಮದ ನಾಯಕರು, ಶೈಕ್ಷಣಿಕ ಪರಿಣತರು, ಥಿಂಕ್-ಟ್ಯಾಂಕ್‌ಗಳು ಮತ್ತು ಪ್ರಪಂಚದಾದ್ಯಂತದ ನಾಯಕರನ್ನು ಒಟ್ಟುಗೂಡಿಸುತ್ತದೆ.

ಸುಮಾರು 10,000 ಪ್ರತಿನಿಧಿಗಳು, 41 ದೇಶಗಳ 400 ಕ್ಕೂ ಹೆಚ್ಚು ಭಾಗವಹಿಸುವವರು, ಉನ್ನತ ಉದ್ಯಮ ನಾಯಕರು, ಕೇಂದ್ರ ಸಚಿವರು, ಹಲವಾರು‌ ರಾಜ್ಯಗಳ ಸಚಿವರು ಮತ್ತು 10 ಪಾಲುದಾರ ದೇಶಗಳ ರಾಜತಾಂತ್ರಿಕರು ಮತ್ತು ಪ್ರಮುಖ ಕಂಪನಿಗಳ ಸಿಇಒಗಳು ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top