News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‘ಗವರ್ನರ್‌ ಆಫ್‌ ದಿ ಇಯರ್‌ ಪ್ರಶಸ್ತಿ ಸ್ವೀಕರಿಸಿದ ಶಕ್ತಿಕಾಂತ್‌ ದಾಸ್

ನವದೆಹಲಿ: ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿಂಗ್ ಇಂಟರ್‌ನ್ಯಾಷನಲ್‌ ಪಬ್ಲಿಕೇಶಷನ್‌ನಿಂದ ‘ವರ್ಷದ ಗವರ್ನರ್’ 2023 ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ದಾಸ್ ಅವರು ಡಿಸೆಂಬರ್ 2018 ರಿಂದ ಸೆಂಟ್ರಲ್ ಬ್ಯಾಂಕಿನ ಚುಕ್ಕಾಣಿ ಹಿಡಿದಿದ್ದಾರೆ. ಉಕ್ರೇನ್‌ನಲ್ಲಿನ ಯುದ್ಧ, ಕೊರೋನಾ ಸಾಂಕ್ರಾಮಿಕ ಮತ್ತು ಹಣದುಬ್ಬರ ಸೇರಿದಂತೆ ಅನೇಕ ಬಿಕ್ಕಟ್ಟುಗಳ ನಡುವೆಯೂ ಹಣಕಾಸು ಮಾರುಕಟ್ಟೆಗಳನ್ನು ಮುನ್ನಡೆಸಿದ್ದಕ್ಕಾಗಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.

ವರ್ಷದ ಗವರ್ನರ್ ಪ್ರಶಸ್ತಿ ಪಡೆದ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ದಾಸ್ ಅವರಿಗೆ ಈ ಪ್ರಶಸ್ತಿ ನೀಡಿರುವುದು ದೇಶಕ್ಕೆ ಅಪಾರ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top