ನವದೆಹಲಿ: ಇಂದು ದೇಶದ ಹಲವಾರು ಭಾಗಗಳಲ್ಲಿ ರಾಮ ನವಮಿಯನ್ನು ಧಾರ್ಮಿಕ ಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಬ್ಬವು ಭಗವಾನ್ ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮವನ್ನು ಸೂಚಿಸುತ್ತದೆ. ರಾಮ ನವಮಿಯನ್ನು ಚೈತ್ರ ಮಾಸದ ಒಂಬತ್ತನೇ ದಿನದಂದು ಆಚರಿಸಲಾಗುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ನಾಗರಿಕರಿಗೆ ರಾಮ ನವಮಿಯ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ. ಶ್ರೀರಾಮನ ಜನ್ಮ ದಿನವನ್ನಾಗಿ ಆಚರಿಸುವ ಈ ಹಬ್ಬವು ನಿಸ್ವಾರ್ಥ ಸೇವೆಯ ಸಂದೇಶವನ್ನು ಕಲಿಸುತ್ತದೆ ಎಂದು ರಾಷ್ಟ್ರಪತಿಗಳು ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಎಲ್ಲರಿಗೂ ಶುಭ ಕೋರಿದ್ದಾರೆ. ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನ ಜೀವನವು ತ್ಯಾಗ, ಸಂಯಮ ಮತ್ತು ದೃಢಸಂಕಲ್ಪವನ್ನು ಆಧರಿಸಿದೆ ಎಂದು ಟ್ವೀಟ್ನಲ್ಲಿ ಮೋದಿ ಹೇಳಿದ್ದಾರೆ.
रामनवमी के पावन-पुनीत अवसर पर समस्त देशवासियों को अनेकानेक शुभकामनाएं। त्याग, तपस्या, संयम और संकल्प पर आधारित मर्यादा पुरुषोत्तम भगवान रामचंद्र का जीवन हर युग में मानवता की प्रेरणाशक्ति बना रहेगा।
— Narendra Modi (@narendramodi) March 30, 2023
राम नवमी पर सभी देशवासियों को मेरी हार्दिक शुभकामनाएं। मर्यादा पुरूषोत्तम श्री राम के चरित से त्याग व सेवा का अमूल्य संदेश मिलता है। सभी देशवासी, प्रभु राम के उच्च आदर्शों को आचरण में ढालें और एक गौरवशाली भारत के निर्माण के लिए स्वयं को समर्पित करें, ऐसी मेरी मंगलकामना है।
— President of India (@rashtrapatibhvn) March 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.