ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅವರಿಗೆ ಇಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ,
ರಾಷ್ಟ್ರಪತಿ ಭವನದ ಅಧಿಸೂಚನೆಯ ಪ್ರಕಾರ, ಪಶುಪತಿ ಕುಮಾರ್ ಪರಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ
ತಕ್ಷಣವೇ ಜಾರಿಗೆ ಬರುವಂತೆ ಮಂತ್ರಿಗಳ ಒಕ್ಕೂಟ ಮಂಡಳಿ ಅಧ್ಯಕ್ಷರಾದ ದ್ರೌಪದಿ ಮುರ್ಮು ಅವರು ಕ್ಯಾಬಿನೆಟ್ ಸಚಿವ ಕಿರಣ್ ರಿಜಿಜು ಅವರಿಗೆ ಆಹಾರ ಖಾತೆಯನ್ನು ನಿಗದಿಪಡಿಸಿದ್ದಾರೆ
ರಿಜುಜಿ ಅವರಿಗೆ ಅಸ್ತಿತ್ವದಲ್ಲಿರುವ ಭೂ ವಿಜ್ಞಾನ ಸಚಿವಾಲಯದ ಪೋರ್ಟ್ಫೋಲಿಯೊ ಜೊತೆಗೆ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಜವಾಬ್ದಾರಿಯನ್ನು ಹೊರಿಸಲಾಗಿದೆ.
ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್ಎಲ್ಜೆಪಿ) ಅಧ್ಯಕ್ಷ ಪರಸ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಅವರು ಎನ್ಡಿಎಯಿಂದ ಹೊರ ನಡೆದಿದ್ದಾರೆ.
ಪರಾಸ್ ಹಾಜಿಪುರ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆಯನ್ನು ಘೋಷಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.