ನವದೆಹಲಿ: ಭಾರತ ಇಂದು ಇಬ್ಬರು ಮಹಾನ್ ನಾಯಕರ ಜನ್ಮದಿನವನ್ನು ಆಚರಿಸುತ್ತಿದೆ. ಒಬ್ಬರು ಲೋಕನಾಯಕ ಜೈಪ್ರಕಾಶ್ ನಾರಾಯಣ್. ಮತ್ತೊಬ್ಬರು ನಾನಾಜಿ ದೇಶ್ಮುಖ್. ಪ್ರಧಾನಿ ಈ ಇಬ್ಬರು ನಾಯಕರನ್ನು ಸ್ಮರಿಸಿ ಅವರ ಕೊಡುಗೆಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಜೈಪ್ರಕಾಶ್ ನಾರಾಯಣ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ಸಲ್ಲಿಸಿದರು. ದೇಶ ಮತ್ತು ಸಮಾಜಕ್ಕೆ ಜೆಪಿ ನಾರಾಯಣರ ಕೊಡುಗೆಗಳನ್ನು ಶ್ಲಾಘಿಸಿದರು. ಜೆಪಿ ನಾರಾಯಣ್ ಅವರ ವ್ಯಕ್ತಿತ್ವ ಮತ್ತು ಆದರ್ಶಗಳು ಪ್ರತಿ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ರತ್ನ ನಾನಾಜಿ ದೇಶಮುಖ್ ಅವರಿಗೂ ಜನ್ಮದಿನದಂದು ಗೌರವ ಸಲ್ಲಿಸಿದರು. ದೇಶದ ಗ್ರಾಮೀಣ ಜನರ ಸಬಲೀಕರಣಕ್ಕಾಗಿ ನಾನಾಜಿ ದೇಶಮುಖ್ ಅವರ ಸಮರ್ಪಣೆ ಮತ್ತು ಸೇವೆಯನ್ನು ಅವರು ಸ್ಮರಿಸಿ ಶ್ಲಾಘಿಸಿದರು.
देशवासियों की ओर से भारत रत्न नानाजी देशमुख को उनकी जयंती पर विनम्र श्रद्धांजलि। देश के ग्रामीणों विशेषकर वंचित समाज के सशक्तिकरण के लिए उनके समर्पण और सेवा भाव को हमेशा याद किया जाएगा। pic.twitter.com/GNshnjxxcQ
— Narendra Modi (@narendramodi) October 11, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.