News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪರಿಶಿಷ್ಟ ಪಂಗಡಗಳ ಮಾಸಿಕ ಸಭೆ

ಬಂಟ್ವಾಳ : ನಗರ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಾಸಿಕ ಸಭೆ ಪಿಎಸ್‌ಐ ನಂದಕುಮಾರ್.ಎಂ.ಎಂ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

1

ಈ ಸಬೆಯಲ್ಲಿ ಮುಖಂಡರುಗಳಾದ ಬೇಬಿ ಮೈರಾನ್ ಪಾದೆ, ಗಂಗಾಧರ ಪರಾರಿ ಇನ್ನಿತರರು ಭಾಗವಹಿಸಿದ್ದು, ಅಪರಾಧ ವಿಭಾಗದ ಪಿಎಸ್‌ಐ ಕೆ.ಗಂಗಾಧರಪ್ಪ ಮತ್ತು ಗ್ರಾಮಾಂತರ ಠಾಣಾ ಸಹಾಯಕ ಪೊಲೀಸ್ ಉಪ-ನಿರೀಕ್ಷಕರಾದ ಶ್ರೀ ರಮೇಶ್ ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top