ಬಂಟ್ವಾಳ: ನರಿಕೊಂಬು ನಾಟಿ ಬೀದಿ ಶ್ರೀ ಕೋದಂಡರಾಮಚಂದ್ರ ಹನುಮಂತ ಗರುಡ ದೇವಸ್ಥಾನದ ಜೀರ್ಣೋದ್ದಾರ ಕೆಲಸವನ್ನು ಶೇಡಿಗುರಿ ಶ್ರೀ ಅಯ್ಯಪ್ಪ ಸೇವಾ ಸಮಿತಿ ಮತ್ತು ಶಂಭೂರು ಬೈಪಾಡಿ ಅಯ್ಯಪ್ಪ ಸೇವಾ ಸಮಿತಿಯವರು ಶ್ರಮದಾನದ ಮೂಲಕ ಗಾರೆ ಕೆಲಸವನ್ನು ನೆರವೇರಿಸಿದರು. ಈ ಸಂದರ್ಭ ಕಮಲಾಕ್ಷ ಪೂಜಾರಿ ಬೀಮ ಗದ್ದೆ, ಲೋಕೇಶ ಮೇಸ್ತ್ರಿ ಎಲಬೆ, ಕೂಸಪ್ಪ ಬೈಪಾಡಿ ಮತ್ತು ಇತರರು ಪಾಲ್ಗೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.