ಮಂಗಳೂರು : ಕ್ರೀಡಾ ಭಾರತಿ ದ.ಕ ಜಿಲ್ಲೆಯ ವತಿಯಿಂದ ಮಂಗಳ ಕ್ರೀಡಾಂಗಣದಲ್ಲಿ ಆರಂಭವಾದ ಕಿರಿಯರ ಒಲಂಪಿಕ್ಸ್ ಕ್ರೀಡಾ ಕೂಟ – 2016 ಯಶಸ್ವಿಯಾಗಿ ನಡೆಯಿತು.
3500 ವಿದ್ಯಾರ್ಥಿಗಳ ಪಾಲ್ಗೊಳ್ಳುವ ನಿರೀಕ್ಷೆ ಇತ್ತು ಆ ನಿರೀಕ್ಷೆಗೂ ಮೀರಿ 5000 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಕ್ರೀಡಾಭಾರತಿಯ ಈ ಒಲಂಪಿಕ್ಸ್ ಕ್ರೀಡಾಕೂಟ ಯಶಸ್ವಿಯಾಗಿ ಆರಂಭವಾಗಿದೆ.
ಈ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ದೈಹಿಕ ಶಿಕ್ಷಕರಿಗೆ, ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ, ಎಲ್ಲಾ ಶಾಲೆಯ ಮುಖ್ಯಪಾಧ್ಯಾಯರಿಗೆ ಕ್ರೀಡಾ ಭಾರತಿ ಕಿರಿಯರ ಒಲಂಪಿಕ್ಸ್ 2016 ರ ಅಧ್ಯಕ್ಷನ ನೆಲೆಯಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರತಿಕಾ ಪ್ರಕಟಣೆಯ ಮೂಲಕ ಧನ್ಯವಾದಗಳನ್ನು ಕೋರಿದ್ದಾರೆ .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.