ವಾರಣಾಸಿ: ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಮತ್ತೊಂದು ಗ್ರಾಮವನ್ನು ದತ್ತು ಪಡೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಈಗಾಗಲೇ ಅವರು ದತ್ತು ಪಡೆದುಕೊಂಡಿರುವ ಜಯಪುರದ ಪಕ್ಕದಲ್ಲೇ ಇರುವ ನಗೇಯ್ಪುರ್ ಗ್ರಾಮವನ್ನು ಅವರು ದತ್ತು ಪಡೆದುಕೊಳ್ಳಲು ಮುಂದಾಗಿದ್ದಾರೆ.
ಈ ಗ್ರಾಮದ ಮುಖ್ಯ ಅಭಿವೃದ್ಧಿ ಅಧಿಕಾರಿಗೆ ಪ್ರಧಾನಿ ಸಚಿವಾಲಯದಿಂದ ಈ ಬಗ್ಗೆ ಪತ್ರ ಬಂದಿದೆ. ಈ ಗ್ರಾಮ ಈಗಾಗಲೇ ರಾಜ್ಯ ಸರ್ಕಾರದ ಲೋಹಿಯಾ ಗ್ರಾಮ ಯೋಜನೆಗೆ ಆಯ್ಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.