ತಿರುವನಂತಪುರಂ: ಕೊಲ್ಲಂನ ದೇಗುಲದಲ್ಲಿ ನಡೆದ ಪಟಾಕಿ ಅನಾಹುತಕ್ಕೆ ಸಂಬಂಧಿಸಿದಂತೆ ಐವರನ್ನು ಸೋಮವಾರ ಬಂಧಿಸಲಾಗಿದೆ. ಈ ದುರ್ಘಟನೆಯಲ್ಲಿ 100ಕ್ಕೂ ಮಂದಿ ಬಲಿಯಾಗಿದ್ದರು.
ಪಟಾಕಿಯನ್ನು ತಂದಿದ್ದವರನ್ನು ಸ್ಥಳಿಯರು ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ, ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಲಾಗಿದೆ.
ನಿಷೇಧದ ನಡುವೆಯೂ ಪಟಾಕಿಯನ್ನು ಮುಂಜಾನೆ 3.3೦ರ ಸುಮಾರಿಗೆ ಸಿಡಿಸಲಾಗಿತ್ತು. ಆ ವೇಳೆ ಬೆಂಕಿ ಹತ್ತಿಕೊಂಡಿದ್ದು ನೂರಕ್ಕೂ ಅಧಿಕ ಮಂದಿ ಸಾವನ್ನಪ್ಪಿ, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.