ನವದೆಹಲಿ: ಬಾಂಗ್ಲಾದಲ್ಲಿ ಭೀಕರ ಭಯೋತ್ಪಾದನಾ ದಾಳಿ ನಡೆದ ಹಿನ್ನಲೆಯಲ್ಲಿ ಭಾರತದ ಗಡಿರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರವನ್ನು ವಹಿಸಲಾಗಿದೆ.
ಬಾಂಗ್ಲಾಗೆ ತಾಗಿಕೊಂಡಿರುವ ಪಶ್ಚಿಮಬಂಗಾಳ, ಅಸ್ಸಾಂ, ತ್ರಿಪುರ, ಮಿಜೋರಾಂ, ಮೇಘಾಲಯ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.
ಬಿಎಸ್ಎಫ್ ಯೋಧರು ಈ ರಾಜ್ಯಗಳಲ್ಲಿ ಕಣ್ಗಾವಲು ಇರಿಸಿದ್ದಾರೆ.
ಬಾಂಗ್ಲಾ ಮಾದರಿಯಲ್ಲೇ ಭಾರತದಲ್ಲೂ ಸಂಭಾವ್ಯ ದಾಳಿಗಳಾಗುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.