ನವದೆಹಲಿ: ದೀನ್ ದಯಾಳ್ ಉಪಧ್ಯಾಯ ಗ್ರಾಮ ಜ್ಯೋತಿ ಯೋಜನಾ ಯೋಜನೆಯಡಿ ದೇಶದ 9 ರಾಜ್ಯಗಳ 152 ಗ್ರಾಮಗಳಿಗೆ ಜುಲೈ 3ರೊಳಗೆ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಅಸ್ಸಾಂನ 49, ಜಾರ್ಖಾಂಡ್ನ 22, ಮೇಘಾಲಯದ 54, ಒರಿಸ್ಸಾದ 10, ಛತ್ತೀಸ್ಗಢದ 1, ಮಧ್ಯಪ್ರದೇಶದ 6, ಬಿಹಾರದ 4, ಅರುಣಾಚಲ ಪ್ರದೇಶ ಮತ್ತು ರಾಜಸ್ಥಾನದ ತಲಾ 3 ಗ್ರಾಮಗಳಿಗೆ ಸಂಪೂರ್ಣ ವಿದ್ಯುತನ್ನು ಒದಗಿಸಲಾಗಿದೆ ಎಂದು ಕೇಂದ್ರ ಇಂಧನ ಸಚಿವಾಲಯ ತಿಳಿಸಿದೆ.
ಇದುವರೆಗೆ ಒಟ್ಟು 8,681 ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ ಈ ಯೋಜನೆಯಡಿ ದೊರೆತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.