ಮಹೇಂದ್ರಗಢ್: ಹರ್ಯಾಣದ ಮಹೇಂದ್ರಗಢ್ನಲ್ಲಿ ಸೋಮವಾರ ಮಧ್ಯಾನ 3 ಗಂಟೆ ಸುಮಾರಿಗೆ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪ ಭೂಮಿಯ 16 ಕಿ.ಮೀ. ಆಳದಲ್ಲಿ ಸಂಭವಿಸಿದೆ ಎಂದು ಅಳೆಯಲಾಗಿದೆ.
ದೆಹಲಿ, ಎನ್ಸಿಆರ್ನಲ್ಲೂ ಭೂಕಂಪದ ನಡುಕ ಸಂಭವಿಸಿದ ಬಗ್ಗೆ ಮೂಲಗಳು ತಿಳಿಸಿವೆ. ಭೂಕಂಪದಲ್ಲಿ ಯಾವುದೇ ಸಾವು-ನೋವಿನ ಕುರಿತು ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.