ಮಂಗಳೂರು : ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣದ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಹಾಗು ಪ್ರಧಾನ ಕಾರ್ಯದರ್ಶಿ ನಂದನ್ ಮಲ್ಯ ಇವರ ನೇತೃತ್ವದಲ್ಲಿ ಭಾರತೀಯ ಸೇನೆಯ ಯೋಧರಾದ ಮರೋಳಿ ಸಂದೀಪ್ ನಾಯಕ್ ಮತ್ತು ಕುಲಶೇಖರದ ಗ್ರಹಿತ್ ಡಿ’ಸೋಜಾ ಅವರ ಮನೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವೇದವ್ಯಾಸ್ ಕಾಮತ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕ್ಯಾಪ್ಟನ್ ಬೃಜೇಶ್ ಚೌಟ, ಮೋನಪ್ಪ ಭಂಡಾರಿ, ಸದಾನಂದ ನಾವರ, ಭಾಸ್ಕರ ಶೆಟ್ಟಿ, ರಮೇಶ್ , ಶ್ರೀನಿವಾಸ್ ಶೆಟ್ಟಿ, ಸಂತೋಷ್ ಉಳ್ಳಾಲ್, ಕಿಶೋರ ಕೊಟ್ಟಾರಿ, ಅನಿಲ್ ಕೆಂಬಾರ, ಮಂಜುಳಾ ಅನಿಲ್ ರಾವ್, ಜಗದೀಶ್ ರೈ, ಪ್ರಕಾಶ್ ಹಾಗು ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.