ರಾವಲ್ಪಿಂಡಿ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ಥಾನ ಸೇನೆ ವಿರುದ್ಧ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ೭ ಪಾಕ್ ಸೈನಿಕರು ಹತರಾಗಿದ್ದಾರೆ ಎಂದು ಪಾಕಿಸ್ಥಾನದ ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್ಪಿಆರ್) ತಿಳಿಸಿದೆ.
ಭಾರತೀಯ ಸೇನೆಯ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಐಎಸ್ಪಿಆರ್, ಪಾಕ್ ಸೇನೆ ಭಾರತೀಯ ಸೇನಾಪಡೆ ಪೋಸ್ಟ್ಗಳ ಮೇಲೆ ದಾಳಿ ನಡೆಸಿವೆ ಎಂದು ತಿಳಿಸಿದೆ.
ನವೆಂಬರ್ ೮ರಂದು ಜಮ್ಮು-ಕಾಶ್ಮೀರದ ನೌಶೇರಾ ಸೆಕ್ಟರ್ನಲ್ಲಿ ಪಾಕ್ ಸೇನೆಯ ದಾಳಿಗೆ 2 ಸೇನಾಪಡೆ ಸಿಬ್ಬಂದಿಗಳು ಮೃತಪಟ್ಟರೆ, ನ.9ರಂದು ಮಚ್ಛಿಲ್ ಸೆಕ್ಟರ್ನಲ್ಲಿ ಮತ್ತೋರ್ವ ಸೈನಿಕ ಹುತಾತ್ಮನಾಗಿದ್ದ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.