ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದಿಂದಾಗಿ ಆಘಾತಕ್ಕೊಳಾಗಾಗಿ ಸಾವನ್ನಪ್ಪಿರುವವರ ಸಂಖ್ಯೆ 77 ಕ್ಕೆ ಏರಿದೆ ಎಂದು ಹೇಳಲಾಗಿದೆ.
ತಮಿಳುನಾಡಿನಾದ್ಯಂತ ಇದುವರೆಗೂ ಸುಮಾರು 77 ಜನರು ಸಾವನ್ನಪ್ಪಿದ್ದು, ಇವರೆಲ್ಲರೂ ಎಐಎಡಿಎಂಕೆ ಕಾರ್ಯಕರ್ತರು ಮತ್ತು ಜಯಲಲಿತಾ ಅವರ ಅಭಿಮಾನಿಗಳು ಎನ್ನಲಾಗಿದೆ. ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಹಾಗೂ ಆತ್ಮಹತ್ಯೆಗೆ ಯತ್ನಿಸಿದ ಪಕ್ಷದ ಕಾರ್ಯಕರ್ತರಿಗೆ ತಲಾ 50 ಸಾವಿರ ರೂ.ಗಳನ್ನು ನೀಡುವುದಾಗಿ ಎಐಎಡಿಎಂಕೆ ಪಕ್ಷ ಟ್ವೀಟ್ ಮಾಡಿದೆ.
ಎಐಎಡಿಎಂಕೆ ಪಕ್ಷವು ಟ್ವಿಟರ್ನಲ್ಲಿ ಜಯಲಲಿತಾ ಅವರ ನಿಧನದಿಂದಾಗಿ ಆಘಾತಕ್ಕೊಳಗಾಗಿ ಮೃತರಾದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
தலைமைக் கழகச் செய்தி. pic.twitter.com/5K7Zl15vEb
— AIADMK (@AIADMKOfficial) December 7, 2016
தலைமைக் கழகச் செய்தி. pic.twitter.com/oEVJhnDc2a
— AIADMK (@AIADMKOfficial) December 7, 2016
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.