ಕಠ್ಮಂಡು: ನೇಪಾಳದ ಸರ್ಲಾಹಿ ಜಿಲ್ಲೆಯಲ್ಲಿ ಭಾರತದ ಆರ್ಥಿಕ ನೆರವಿನೊಂದಿಗೆ ನಿರ್ಮಿಸಲಾದ ನೂತನ ಶಾಲೆ ಮತ್ತು ಹಾಸ್ಟೆಲ್ನ್ನು ಶುಕ್ರವಾರ ಉದ್ಘಾಟಿಸಲಾಗಿದೆ.
ಭಾರತದ ನೇಪಾಳ ರಾಯಭಾರಿ ರಂಜಿತ್ ರೇ ಶಾಲಾ ಕಟ್ಟಡವನ್ನು ಉದ್ಘಾಟಿಸಿದ್ದಾರೆ.
ನೇಪಾಳದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಭಾರತ ಹೆಚ್ಚಿನ ಮಹತ್ವ ನೀಡುತ್ತಿದ್ದು, ಈ ಕಟ್ಟಡ ನಿರ್ಮಾಣಕ್ಕೆ ಭಾರತ 1.74 ಕೋಟಿ ರೂ. ಆರ್ಥಿಕ ನೆರವು ನೀಡಿದೆ ಎಂದು ರಂಜಿತ್ ರೇ ಹೇಳಿದ್ದಾರೆ.
ನೇಪಾಳದಲ್ಲಿ ಭಾರತ ಸರ್ಕಾರದ ಸಣ್ಣ ಅಭಿವೃದ್ಧಿ ಯೋಜನೆಗಳ 269 ಶೈಕ್ಷಣಿಕ ಯೋಜನೆಗಳ ಅಡಿಯಲ್ಲಿ ಈ ಶಾಲೆಯನ್ನು ಕಟ್ಟಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.