ನವದೆಹಲಿ: ದೇಶಕಂಡ ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ ಹುತಾತ್ಮ ದಿನವನ್ನು ಸೋಮವಾರ ದೇಶದಾದ್ಯಂತ ಆಚರಿಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆ ಮಹಾನ್ ದೇಶಪ್ರೇಮಿಗೆ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಧೈರ್ಯಶಾಲಿಯಾಗಿದ್ದ ಚಂದ್ರಶೇಖರ್ ಆಜಾದ್ ಅವರ ಹುತಾತ್ಮ ದಿನಂದು ಅವರಿಗೆ ನನ್ನ ನಮನ. ಅವರ ಅಪ್ರತಿಮ ಪರಾಕ್ರಮ ಮತ್ತು ಅವರು ದೇಶಕ್ಕಾಗಿ ಮಾಡಿದ ತ್ಯಾಗ ಎಂದಿಗೂ ಮರೆಯಲಸಾಧ್ಯ’ ಎಂದಿದ್ದಾರೆ.
I bow to the courageous Chandrashekhar Azad on the day of his martyrdom. We can never forget his valour & ultimate sacrifice for our nation.
— Narendra Modi (@narendramodi) February 27, 2017
ಫೆ.27 ರಂದು ಪ್ರತಿ ವರ್ಷ ಚಂದ್ರಶೇಖರ್ ಆಜಾದ್ ಅವರ ಹುತಾತ್ಮ ದಿನವನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.