ಇಂಧೋರ್: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ರಾಜ್ಯದ ಪ್ರತಿ ಯೋಧರ ಕುಟುಂಬಗಳಿಗೆ ಇನ್ನು ಮುಂದೆ 1 ಕೋಟಿ ರೂಪಾಯಿಗಳ ಪರಿಹಾರವನ್ನು ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಘೋಷಿಸಿದ್ದಾರೆ.
ರಾಜ್ಯ ಅಸೆಂಬ್ಲಿಯಲ್ಲಿ ಗುರುವಾರ ಅವರು ಹುತಾತ್ಮ ಯೋಧರಿಗೆ 1 ಕೋಟಿ ರೂಪಾಯಿ ಪರಿಹಾರ ನಿಡುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಇತ್ತೀಚಿಗೆ ಪೊಲೀಸ್ ಫೈರಿಂಗ್ನಲ್ಲಿ ಮೃತರಾದ 6 ರೈತರ ಕುಟುಂಬಗಳಿಗೂ ಅವರು 1 ಕೋಟಿ ಪರಿಹಾರ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.