ನವದೆಹಲಿ: ಕಾರ್ಗಿಲ್ ವಿಜಯ್ ದಿವಸವನ್ನು ದೇಶದಾದ್ಯಂತ ಇಂದು ಆಚರಿಸಲಾಗುತ್ತಿದ್ದು, ದೆಹಲಿಯ ಇಂಡಿಯಾ ಗೇಟ್ನಲ್ಲಿನ ಅಮರ್ ಜವಾನ್ ಜ್ಯೋತಿಗೆ ತೆರಳಿ ಹಲವಾರು ಗಣ್ಯರು ವೀರ ಯೋಧರಿಗೆ ಗೌರವ ನಮನ ಸಮರ್ಪಿಸಿದ್ದಾರೆ.
ರಕ್ಷಣಾ ಸಚಿವ ಅರುಣ್ ಜೇಟ್ಲಿ, ಸೇನಾ ಮುಖ್ಯಸ್ಥ ಬಿಪಿನ್ ಸಿಂಗ್ ರಾವತ್, ನೌಕಾ ಮುಖ್ಯಸ್ಥ ಸುನೀಲ್ ಲಾಂಬಾ ಅವರು ಅಮರ್ ಜ್ಯೋತಿಗೆ ತೆರಳಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಿ, ಮಾಲಾರ್ಪಣೆ ಮಾಡಿದರು.
ಗೃಹಸಚಿವ ರಾಜನಾಥ್ ಸಿಂಗ್ ಅವರು ಟ್ವಿಟರ್ ಮೂಲಕ, ’ಅಪರೇಶನ್ ವಿಜಯ್ ವೇಳೆ ಪರಾಕ್ರಮ ಮೆರೆದು ಅತ್ಯುನ್ನತ ಬಲಿದಾನ ಮಾಡಿದ ಯೋಧರಿಗೆ ನಮನಗಳು’ ಎಂದಿದ್ದಾರೆ.
I salute the unmatched courage and bravery of our soldiers who made supreme sacrifices for the nation during ‘Operation Vijay’ in Kargil. pic.twitter.com/XU62nxiNc0
— Rajnath Singh (@rajnathsingh) July 26, 2017
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.