ದೌಧನ್: ನೆರೆಗಳನ್ನು ತಡೆಯುವ ಸಲುವಾಗಿ ನರೇಂದ್ರ ಮೋದಿ ಸರ್ಕಾರ ನದಿ ಜೋಡಣಾ ಯೋಜನೆಯನ್ನು ಘೋಷಣೆ ಮಾಡಿದೆ. 87 ಬಿಲಿಯನ್ ಡಾಲರ್ ಮೊತ್ತದ ಯೋಜನೆ ಇದಾಗಿದ್ದು, ಇದರ ಕಾರ್ಯ ಈ ತಿಂಗಳಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪವಿತ್ರ ಗಂಗಾ ನದಿ ಸೇರಿದಂತೆ ದೇಶದ ಪ್ರಮುಖ 60 ನದಿಗಳನ್ನು ಜೋಡಿಸುವ ಯೋಜನೆ ಇದೆ. ಇದು ರೈತರ ನೀರಿನ ಸಮಸ್ಯೆಯನ್ನು ಕುಗ್ಗಿಸಲಿದೆ ಎಂದು ಹೇಳಲಾಗಿದೆ.
ಈ ವರ್ಷ ಭಾರತದದ ಹಲವಾರು ರಾಜ್ಯಗಳು ನೆರೆ ಹಾವಳಿಗೆ ಸಿಲುಕಿದೆ. ಹೀಗಾಗೀ ಅದಷ್ಟು ಬೇಗ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಇರಾದೆ ಸರ್ಕಾರದ್ದು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.